ರಾಜಕೀಯ
ಕಾಂಗ್ರೆಸ್ ಮಾಜಿ ಸಂಸದ ನಿಧನಕ್ಕೆ ಸಿಎಂ ಸಂತಾಪ
ರಾಷ್ಟ್ರೀಯ
ಕಾಂಗ್ರೆಸ್ ಮಾಜಿ ಸಂಸದ ನಿಧನಕ್ಕೆ ಸಿಎಂ ಸಂತಾಪ
ದಿಟನಾಗರ

ಸೌಹಾರ್ದ ಕರ್ನಾಟಕ

ಈಶ್ವರಪ್ಪ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಮೊದಲೇ ಪ್ಲಾನ್ ಮಾಡಿತ್ತು: ಡಿ.ಕೆ.ಶಿವಕುಮಾರ್
ಬೆಂಗಳೂರು: ಕೆ.ಎಸ್.ಈಶ್ವರಪ್ಪ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಮೊದಲೇ ಪ್ಲಾನ್ ಮಾಡಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಪ್ರಕರಣದಲ್ಲಿ ನಾವು...

ಬೀಜ ಬಿತ್ತನೆಗೆ ಅಡ್ಡಿಯಾದ ಮಳೆರಾಯ: ಶೇಂಗಾ ಬಿತ್ತನೆ ಪ್ರಮಾಣ ಭಾರೀ ಕುಸಿತ
ಚಿಕ್ಕಬಳ್ಳಾಪುರ : ಜಿಲ್ಲೆಯ ಮುಂಗಾರು ಹಂಗಾಮಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿ ರೈತರು ಬೆಳೆಯುವ ಶೇಂಗಾ ಬಿತ್ತನೆ ಪ್ರಮಾಣ ಈ ಬಾರಿಯು ಭಾರೀ ಕುಸಿತ ಕಂಡಿದ್ದು ಜಿಲ್ಲಾದ್ಯಂತ 27,225 ಹೆಕ್ಟೇರ್ ಪೈಕಿ ಇಲ್ಲಿವರೆಗೂ ಕೇವಲ 5,287...

ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ: ಗನ್ ಲೈಸೆನ್ಸ್ ಗಾಗಿ ಅರ್ಜಿ ಸಲ್ಲಿಸಿದ ಬಾಲಿವುಡ್ ನಟ
ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಬಂದೂಕು ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮುಂಬೈ ಪೊಲೀಸ್ ಕಮಿಷನರ್ ಕಚೇರಿಗೆ ಶುಕ್ರವಾರ ತೆರಳಿದ್ದ ಬಜರಂಗಿ ಭಾಯಿಜಾನ್, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹಂತಕರಾದ...

ಬಾಲಿವುಡ್ ಮಾಫಿಯಾ ವಿರುದ್ಧ ಸಿಡಿದೆದ್ದ ತನುಶ್ರೀ ದತ್ತ
ಬಿಟೌನ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ. ಈ ಹಿಂದೆ ಮೀಟೂ ಆರೋಪ ಮಾಡಿ ಬಾಲಿವುಡ್ ನಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ತನುಶ್ರೀ ದತ್ತ, ಇದೀಗ ಮತ್ತೊಮ್ಮೆ ಗುಡುಗಿದ್ದಾಳೆ. ಮೀಟೂ...

ಮೆಟ್ರೋ ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ಕೊಟ್ಟ BMRCL
ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಸಿಹಿ ಸುದ್ದಿ ನೀಡಿದೆ. ಕೆಆರ್ ಪುರಂ ವರೆಗೆ ಬೆಂಗಳೂರು ಮೆಟ್ರೋ ನೇರಳೆ ಮಾರ್ಗ ವಿಸ್ತರಣೆಯಾಗಿದ್ದು ಇದರ ಪ್ರಾಯೋಗಿಕ ಓಡಾಟ ಸೆಪ್ಟೆಂಬರ್ನಿಂದ ನಡೆಯಲಿದೆ. ಈ ವರ್ಷ ಡಿಸೆಂಬರ್...
ರೈತ ಹೋರಾಟ
ಬೀಜ ಬಿತ್ತನೆಗೆ ಅಡ್ಡಿಯಾದ ಮಳೆರಾಯ: ಶೇಂಗಾ ಬಿತ್ತನೆ ಪ್ರಮಾಣ ಭಾರೀ ಕುಸಿತ
ಚಿಕ್ಕಬಳ್ಳಾಪುರ : ಜಿಲ್ಲೆಯ ಮುಂಗಾರು ಹಂಗಾಮಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿ ರೈತರು ಬೆಳೆಯುವ ಶೇಂಗಾ ಬಿತ್ತನೆ ಪ್ರಮಾಣ ಈ ಬಾರಿಯು ಭಾರೀ ಕುಸಿತ ಕಂಡಿದ್ದು ಜಿಲ್ಲಾದ್ಯಂತ 27,225 ಹೆಕ್ಟೇರ್ ಪೈಕಿ ಇಲ್ಲಿವರೆಗೂ ಕೇವಲ 5,287...
ರೈತರೊಂದಿಗೆ ಸಿಎಂ ಸಂಧಾನ ಸಭೆ ಸಫಲ: ಪ್ರತಿಭಟನೆ ಕೈಬಿಟ್ಟ ರೈತರು
ಬೆಂಗಳೂರು: ರಾಜ್ಯ ರೈತ ಸಂಘದವರ ನಿಯೋಗದ ಜೊತೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಭೆ ಸಫಲವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆ ಕೈಬಿಡುವುದಾಗಿ ರೈತ ಸಂಘ ತಿಳಿಸಿದೆ. ರೇಸ್...
ಮಳೆ ಹೆಚ್ಚಾದ ಪರಿಣಾಮ ಸ್ಥಗಿತಗೊಂಡಿದ್ದ ಬಿತ್ತನೆ ಕಾರ್ಯ ಪುನರಾರಂಭ
ಚಿತ್ರದುರ್ಗ: ಸುಮಾರು ಒಂದೂವರೆ ತಿಂಗಳ ಹಿಂದೆ ಆರಂಭವಾದ ರಘು ಆಚಾರ್ ಅಭಿಮಾನಿಗಳ ಬಳಗದಿಂದ ಆಯೋಜಿಸಲಾಗಿರುವ ರೈತರ ಹೊಲಗಳಲ್ಲಿ ಟ್ರಾಕ್ಟರ್ ಮೂಲಕ ಉಚಿತ ಬಿತ್ತನೆ ಬೇಸಾಯ ಕಾರ್ಯ ಪುನರಾರಂಭಗೊಂಡಿದೆ. ಹತ್ತು ದಿನಗಳ ಹಿಂದೆ ಮಳೆಯ ಪ್ರಮಾಣ...